ಕರಾವಳಿ ಜಿಲ್ಲೆಗಳಲ್ಲಿ ಇಂದು “ಎಲ್ಲೋ ಅಲರ್ಟ್‌”

Prasthutha|

ಮಂಗಳೂರು: ಕರಾವಳಿ ಭಾಗದಲ್ಲಿ ಇಂದು‌ ಮುಂಗಾರು ಪ್ರವೇಶ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ “ಎಲ್ಲೋ ಅಲರ್ಟ್‌’ ಘೋಷಿಸಲಾಗಿದೆ.
ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗುವ ನಿರೀಕ್ಷೆ ಇದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಿನವಿಡೀ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಕಂಡುಬಂದಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.

Join Whatsapp