ಬ್ರಹ್ಮಶ್ರೀ ನಾರಾಯಣ ಗುರುಗೆ ಅವಹೇಳನ ರಾಮಚಂದ್ರ ಗುಹಾ ವಿರುದ್ಧ ದೂರು

Prasthutha|

ಬೆಂಗಳೂರು: ಆರ್ಯ ಈಡಿಗ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಮಾಡಿದ ಆರೋಪದ ಮೇಲೆ ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು ದಾಖಲಾಗಿದೆ.

- Advertisement -

‘ಇಂಡಿಯಾ ಆಪ್ಟರ್‌ ಗಾಂಧಿ’  ಕೃತಿಯಲ್ಲಿ ಆರ್ಯ ಈಡಿಗ ಸಮಾಜ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಅಂಶ ಪ್ರಸ್ತಾಪಿಸಿ ಅವಹೇಳನ ಮಾಡಲಾಗಿದೆ ಎಂದು ಪ್ರಣವಾನಂದ ಸ್ವಾಮೀಜಿ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

 ದೂರು ನೀಡುವುದರ ಜೊತೆಗೆ ಆ ಪುಸ್ತಕ ಮುಟ್ಟುಗೋಲು ಹಾಕುವಂತೆ ಕೂಡ ದೂರಿನಲ್ಲಿ ತಿಳಿಸಲಾಗಿದೆ.

Join Whatsapp