ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಕೆ

Prasthutha|

ಉತ್ತರಕನ್ನಡ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಾಮಪತ್ರ ಸಲ್ಲಿಸಿದರು.

- Advertisement -


ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಾಮಪತ್ರ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಉಪಸ್ಥಿತರಿದ್ದರು.

Join Whatsapp