Home ಟಾಪ್ ಸುದ್ದಿಗಳು ಕಾಂಗ್ರೆಸ್ ಗೆ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ: ಆರಗ ಜ್ಞಾನೇಂದ್ರ

ಕಾಂಗ್ರೆಸ್ ಗೆ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ: ಆರಗ ಜ್ಞಾನೇಂದ್ರ

ಚಿಕ್ಕಮಗಳೂರು : ಈ ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಆದರೆ ಕಾಂಗ್ರೆಸಿಗರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಗಾಂಧಿ ಕುಟುಂಬಕ್ಕೊಂದು ಕಾನೂನು, ಜನರಿಗೊಂದು ಕಾನೂನಿಲ್ಲ. ಎಲ್ಲರಿಗೂ ಒಂದೇ ಕಾನೂನು. ಅದನ್ನು ಎಲ್ಲರೂ ಗೌರವಿಸಬೇಕು,ಪಾಲಿಸಬೇಕು.  ಇಡಿ ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡುವ ಕಾಂಗ್ರೆಸಿಗರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸ್ ದೇಶದ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ ಎಂದು ಹೇಳಿದರು.

Join Whatsapp
Exit mobile version