Home ಟಾಪ್ ಸುದ್ದಿಗಳು ಕಾಂಗ್ರೆಸ್ ಉಸ್ತುವಾರಿ ಜೊತೆ ಎಚ್. ವಿಶ್ವನಾಥ್ ಮಾತುಕತೆ

ಕಾಂಗ್ರೆಸ್ ಉಸ್ತುವಾರಿ ಜೊತೆ ಎಚ್. ವಿಶ್ವನಾಥ್ ಮಾತುಕತೆ

ಮೈಸೂರು: ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಅವರೊಂದಿಗೆ ಶುಕ್ರವಾರ ಮಾತುಕತೆ ನಡೆಸಿದ್ದಾರೆ.


‘ಪ್ರಜಾಧ್ವನಿ’ ಸಮಾವೇಶಕ್ಕಾಗಿ ಬಂದು ಇಲ್ಲಿನ ಹೋಟೆಲ್’ನಲ್ಲಿ ತಂಗಿದ್ದ ಸುರ್ಜೇವಾಲಾ ಜೊತೆ ಚರ್ಚಿಸಿದ್ದಾರೆ.


ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದರು. ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Join Whatsapp
Exit mobile version