Home ಟಾಪ್ ಸುದ್ದಿಗಳು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ನಿಂದಿಸಿದ್ದ ಕಾನ್ ಸ್ಟೆಬಲ್ ಅಮಾನತು

ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ನಿಂದಿಸಿದ್ದ ಕಾನ್ ಸ್ಟೆಬಲ್ ಅಮಾನತು

ವಿಜಯಪುರ : ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ವೀಡಿಯೋ ಮಾಡಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.


‘ಪೊಲೀಸರಿಗೆ ಬೈಯ್ಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್ ಸ್ಟೆಬಲ್ ರಾಜಶೇಖರ ಖಾನಾಪುರ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಕಾನ್ ಸ್ಟೆಬಲ್ ರಾಜಶೇಖರ್ ರನ್ನು ಅಮಾನತುಗೊಳಿಸಿ ವಿಜಯಪುರದ ಜಿಲ್ಲಾ ವರಿಷ್ಠಾಧಿಕಾರಿ ಆನಂದ್ ಆದೇಶ ಹೊರಡಿಸಿದ್ದಾರೆ.

Join Whatsapp
Exit mobile version