ರಾಜ್ಯದಲ್ಲಿ ಗುಣಮಟ್ಟದ ಕನ್ನಡ ಶಾಲೆಗಳ ನಿರ್ಮಾಣ; ಶಿಕ್ಷಣ ಸಚಿವರಿಗೆ ಸವಾಲು ಹಾಕಿದ AAP

Prasthutha|


ಬೆಂಗಳೂರು:
ದೆಹಲಿ ಮಾದರಿಯಲ್ಲೇ ಕರ್ನಾಟಕದಲ್ಲೂ ಕನ್ನಡ ಶಾಲೆಗಳನ್ನು ಮಾಡಬೇಕು ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕ ರಾಜ್ಯದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರಿಗೆ ಸವಾಲು ಹಾಕಿದೆ.

- Advertisement -


ಬಗ್ಗೆ ಟ್ವೀಟ್ ಮಾಡಿರುವ ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕ, ನಮ್ಮ ರಾಜ್ಯದ ಶಿಕ್ಷಣ ಸಚಿವರಿಗೆ ನಮ್ಮ ನೇರ ಸವಾಲು. ತಾಕತ್ತಿದ್ರೆ ಧಮ್ ಇದ್ರೆ ಬಂದು ಎಎಪಿ ದೆಹಲಿಯಲ್ಲಿ ಮಾಡಿರುವ ಶಾಲೆಗಳನ್ನು ನೋಡಿ. ಬನ್ನಿ ನಮ್ಮ ರಾಜ್ಯಾಧ್ಯಕ್ಷರೇ ನಿಮಗೆ ಶಾಲೆಗಳನ್ನು ತೋರಿಸಲಿದ್ದಾರೆ. ದಯಮಾಡಿ ದೆಹಲಿಯ ರೀತಿಯ ಕನ್ನಡ ಶಾಲೆಗಳನ್ನು ಇಲ್ಲಿಯೂ ಮಾಡಿ ಎಂದು ಹೇಳಿದೆ.

Join Whatsapp