Home ಕರಾವಳಿ ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆಗೆ ಹರೀಶ್ ಪೂಂಜಾ ಆಗ್ರಹ

ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆಗೆ ಹರೀಶ್ ಪೂಂಜಾ ಆಗ್ರಹ

ಸಿಎಂಗೆ ಮನವಿ ಸಲ್ಲಿಸಿದ ಬಿಜೆಪಿ ಶಾಸಕ

ಬೆಂಗಳೂರು: ಧರ್ಮಸ್ಥಳದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಜೊತೆಗಿದ್ದರು.

Join Whatsapp
Exit mobile version