ಟಾಪ್ ಸುದ್ದಿಗಳುರಾಷ್ಟ್ರೀಯ ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ March 19, 2024 Modified date: March 19, 2024 Share FacebookTwitterPinterestWhatsApp ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ಅವರು ನೇಮಕಗೊಂಡಿದ್ದಾರೆ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ ಮಾಡಲಾಗಿದೆ.