ದ.ಕ ಜಿಲ್ಲಾ ಮಟ್ಟದ ವಿಚಾರ ಸಂಕಿರಣ: ಸಂಸದ ಸಸಿಕಾಂತ್ ಸೆಂಥಿಲ್’ರಿಗೆ ಸನ್ಮಾನ

Prasthutha|

ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ‘ಸಾಮರಸ್ಯ ಮಂಗಳೂರು’ ಸಂಸ್ಥೆಗಳ ಆಶ್ರಯದಲ್ಲಿ ‘ಸಂವಿಧಾನದ ಆಶಯಗಳಲ್ಲಿ ಪ್ರೀತಿ ಸಹಬಾಳ್ವೆಯ ಪಯಣ’ ಕುರಿತ ವಿಚಾರ ಸಂಕಿರಣ ಇಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.

- Advertisement -


ಈ ವೇಳೆ ದ.ಕ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ತಿರುವಳ್ಳೂವರ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಸಸಿಕಾಂತ್ ಸೆಂಥಿಲ್ ಅವರಿಗೆ ಸನ್ಮಾನ ಮಾಡಲಾಯಿತು.


‘ವಿಚಾರ ಸಂಕಿರಣವನ್ನು ತಮಿಳುನಾಡಿನ ತಿರುವಳ್ಳೂವರ್ ಕ್ಷೇತ್ರದ ಸಂಸದ ಸಸಿಕಾಂತ್ ಸೆಂಥಿಲ್ ಉದ್ಘಾಟಿಸಿದರು.

- Advertisement -


ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಿಚಾರ ಮಂಡಿಸಿದ್ದು, ಸಾಮಾಜಿಕ ಕಾರ್ಯಕರ್ತೆ ಆಯೇಷಾ ಫರ್ಝಾನಾ ಯು.ಟಿ. ಪ್ರತಿಕ್ರಿಯೆ ನೀಡಿದ್ದಾರೆ.



Join Whatsapp
Exit mobile version