ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Prasthutha|

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಸಂಬಂಧ ಜೈಲಿನಲ್ಲಿರುವ ನಟ ದರ್ಶನ್‌ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರ(ಆ.14ರಂದು) ಮತ್ತೆ ವಿಸ್ತರಣೆ ಮಾಡಲಾಗಿದೆ.

- Advertisement -

ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ , ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟಿಗೆ ಹಾಜರುಪಡಿಸಲಾಗಿತ್ತು.

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಸಿ ನ್ಯಾಯಾಧೀಶ ವಿಶ್ವನಾಥ್‌ ಸಿ ಗೌಡರ್ ಅವರು ಆ.28ರವರೆಗೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದ್ದಾರೆ.



Join Whatsapp