‘ಏನ್ರೀ ಮೀಡಿಯಾ’: ಮಾಧ್ಯಮಗಳನ್ನು ನೋಡಿ ಅಸಭ್ಯ ಸನ್ನೆ ಮಾಡಿದ ದರ್ಶನ್

Prasthutha|

- Advertisement -

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದರ್ಶನ್ ಅಸಭ್ಯ ಕೈ ಸನ್ನೆ ಮಾಡಿದ್ದಾರೆ.

ಮಾಧ್ಯಮಗಳನ್ನು ನೋಡಿ ದರ್ಶನ್ ಅಸಭ್ಯ ಸನ್ನೆ ಮಾಡಿರೋದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆ ಶುರುವಾಗಿದೆ.‌

- Advertisement -

ಇಂದು ಚಾರ್ಜ್‌ ಶೀಟ್ ಪ್ರತಿ ಸಮೇತ ವಕೀಲರ ಜೊತೆ ವಿಜಯಲಕ್ಷ್ಮಿ ಕುಟುಂಬ ಬಳ್ಳಾರಿ ಜೈಲಿಗೆ ಭೇಟಿ ನೀಡಿತ್ತು. ಆಗ ವಕೀಲರ ಜೊತೆ ಕಾನೂನು ಸಮರದ ಬಗ್ಗೆ ಚರ್ಚಿಸಿ ಹೋಗುವಾಗ ಮಾಧ್ಯಮಕ್ಕೆ ಅಸಭ್ಯ ಕೈ ಸನ್ನೆ ಮಾಡಿದ್ದಾರೆ.



Join Whatsapp