ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ ಗೆ ಮತ್ತೆ ಶಾಕ್: ವಿಚಾರಣೆ ನಾಳೆಗೆ ಮುಂದೂಡಿಕೆ

Prasthutha|

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್‌ ಗೆ ಮತ್ತೆ ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.

- Advertisement -


ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ ಆರೋಪಿಗಳಾದ ರವಿಶಂಕರ್, ದೀಪಕ್, ಲಕ್ಷ್ಮಣ್‌, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಅ.14ಕ್ಕೆ ಕೋರ್ಟ್ ಕಾಯ್ದಿರಿಸಿದೆ.



Join Whatsapp