Home ಟಾಪ್ ಸುದ್ದಿಗಳು ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ ಗೆ ಮತ್ತೆ ಶಾಕ್: ವಿಚಾರಣೆ ನಾಳೆಗೆ ಮುಂದೂಡಿಕೆ

ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ ಗೆ ಮತ್ತೆ ಶಾಕ್: ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್‌ ಗೆ ಮತ್ತೆ ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.


ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ ಆರೋಪಿಗಳಾದ ರವಿಶಂಕರ್, ದೀಪಕ್, ಲಕ್ಷ್ಮಣ್‌, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಅ.14ಕ್ಕೆ ಕೋರ್ಟ್ ಕಾಯ್ದಿರಿಸಿದೆ.

Join Whatsapp
Exit mobile version