ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ಮುಂದುವರಿಕೆ ಅಸಾಧ್ಯ: ಎಂ.ಬಿ. ಪಾಟೀಲ್

Prasthutha|

ಹುಬ್ಬಳ್ಳಿ: ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.

- Advertisement -


ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಗೆ ವಿಐಪಿ ಸೌಕರ್ಯ ನೀಡಿಲ್ಲ. ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆಯಾಗುತ್ತದೆ ಎಂದರು.


ಪೋಕ್ಸೊ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪ ಬಂಧನಕ್ಕೆ ಜಾಮೀನುರಹಿತ ವಾರೆಂಟ್ ಹೊರಡಿಸಲು ನ್ಯಾಯಾಲಯ ಆದೇಶಿಸಿದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವ, ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

Join Whatsapp