ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವು

Prasthutha|

ಚಿಕ್ಕಮಗಳೂರು: ಕಾಡಿನಿಂದ ನಾಡಿಗೆ ಬಂದ ಜಿಂಕೆಯೊಂದು ಸತ್ತ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ.

- Advertisement -

ನಾಯಿಗಳು ಬೆದರಿಸಿದ ಹಿನ್ನೆಲೆ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆಯಿದೆ. ಸ್ಥಳೀಯ ನಿವಾಸಿ ರವೀಂದ್ರ ಎಂಬವರು ನೀರು ಕುಡಿಸಿ ಜಿಂಕೆಯನ್ನು ಬದುಕಿಸಲು ಪ್ರಯತ್ನ ಪಟ್ಟರೂ ಪ್ರಾಣ ಬಿಟ್ಟಿದೆ.

ಅರಣ್ಯ ರಕ್ಷಕ ಅಭಿಜಿತ್ ಮತ್ತು ಅಧಿಕಾರಿಗಳು  ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Join Whatsapp