ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವು

Prasthutha|

ಚಿಕ್ಕಮಗಳೂರು: ಕಾಡಿನಿಂದ ನಾಡಿಗೆ ಬಂದ ಜಿಂಕೆಯೊಂದು ಸತ್ತ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ.

- Advertisement -

ನಾಯಿಗಳು ಬೆದರಿಸಿದ ಹಿನ್ನೆಲೆ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆಯಿದೆ. ಸ್ಥಳೀಯ ನಿವಾಸಿ ರವೀಂದ್ರ ಎಂಬವರು ನೀರು ಕುಡಿಸಿ ಜಿಂಕೆಯನ್ನು ಬದುಕಿಸಲು ಪ್ರಯತ್ನ ಪಟ್ಟರೂ ಪ್ರಾಣ ಬಿಟ್ಟಿದೆ.

ಅರಣ್ಯ ರಕ್ಷಕ ಅಭಿಜಿತ್ ಮತ್ತು ಅಧಿಕಾರಿಗಳು  ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version