ದೆಹಲಿ ಮದ್ಯ ನೀತಿ ಪ್ರಕರಣ: ಸಂಜಯ್ ಸಿಂಗ್ ಆಪ್ತರಿಗೆ ಇಡಿ ಸಮನ್ಸ್

Prasthutha|

ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರ ಆಪ್ತ ಸಹಾಯಕರಾದ ವಿವೇಕ್ ತ್ಯಾಗಿ, ಸರ್ವೇಶ್ ಮಿಶ್ರಾ ಮತ್ತು ಕನ್ವರ್ಬೀರ್ ಸಿಂಗ್ ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿದೆ.

- Advertisement -


ತ್ಯಾಗಿ, ಮಿಶ್ರಾ ಮತ್ತು ಸಿಂಗ್ ಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಮಿಶ್ರಾ ಶುಕ್ರವಾರ ಇಡಿ ಮುಂದೆ ಹಾಜರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.



Join Whatsapp
Exit mobile version