Home ಟಾಪ್ ಸುದ್ದಿಗಳು ದೆಹಲಿ ಗಲಭೆಗೆ ಪಿತೂರಿ ಪ್ರಕರಣ: ಮಾಜಿ ಕಾಂಗ್ರೆಸ್ ಕೌನ್ಸಿಲರ್ ಇಶ್ರತ್ ಜಹಾನ್’ಗೆ ಜಾಮೀನು

ದೆಹಲಿ ಗಲಭೆಗೆ ಪಿತೂರಿ ಪ್ರಕರಣ: ಮಾಜಿ ಕಾಂಗ್ರೆಸ್ ಕೌನ್ಸಿಲರ್ ಇಶ್ರತ್ ಜಹಾನ್’ಗೆ ಜಾಮೀನು

ನವದೆಹಲಿ: ದೆಹಲಿ ಗಲಭೆಗೆ ಪಿತೂರಿ ನಡೆಸಿದ ಆರೋಪದಲ್ಲಿ ಬಂಧಿತರಾದ ಕಾಂಗ್ರೆಸ್ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26, 2020 ರಂದು ಅವರನ್ನು ಬಂಧಿಸಲಾಗಿತ್ತು.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಕಳೆದ ತಿಂಗಳು ಆದೇಶಗಳನ್ನು ಕಾಯ್ದಿರಿಸಿದ ನಂತರ ಇಶ್ರತ್‌ಗೆ ಜಾಮೀನು ಮಂಜೂರು ಮಾಡಿದರು.

ಇಶ್ರತ್ ಜಹಾನ್ ಪರವಾಗಿ ವಕೀಲ ಪ್ರದೀಪ್ ತಿಯೋಟಿಯಾ ವಾದ ಮಂಡಿಸಿದರೆ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸಿದರು.

Join Whatsapp
Exit mobile version