Home ಟಾಪ್ ಸುದ್ದಿಗಳು ನಾಳೆ ಹುಟ್ಟೂರು ಹೆಗ್ಗವಾಡಿಯಲ್ಲಿ ಧ್ರುವನಾರಾಯಣ ಅಂತ್ಯಕ್ರಿಯೆ

ನಾಳೆ ಹುಟ್ಟೂರು ಹೆಗ್ಗವಾಡಿಯಲ್ಲಿ ಧ್ರುವನಾರಾಯಣ ಅಂತ್ಯಕ್ರಿಯೆ

ಚಾಮರಾಜನಗರ: ಇಂದು ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಭಾನುವಾರ ಅವರ ಹುಟ್ಟೂರು ಹೆಗ್ಗವಾಡಿಯಲ್ಲಿ ನಡೆಯಲಿದೆ.


ಹೆಗ್ಗವಾಡಿಯಲ್ಲಿರುವ ಅವರ ತಂದೆ ತಾಯಿ ಸಮಾಧಿ ಪಕ್ಕದಲ್ಲಿ, ಅಂತ್ಯಸಂಸ್ಕಾರ ನಡೆಯಲಿದೆ. ಮೈಸೂರಿನ ಅವರ ಮನೆ, ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಲ್ಲಿಂದ ಮೃತದೇಹವನ್ನು ನಂಜನಗೂಡಿಗೆ ತಂದು, ರಾತ್ರಿ ಹುಟ್ಟೂರಿಗೆ ತರಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Join Whatsapp
Exit mobile version