SDPI ನರಿಂಗಾನ ವತಿಯಿಂದ ರಮಝಾನ್ ಕಿಟ್ ವಿತರಣೆ

Prasthutha|

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ ನರಿಂಗಾನ ಗ್ರಾಮ ಸಮಿತಿ ಅದ್ಯಕ್ಷರಾದ ನಾಸಿರ್ ವಿದ್ಯಾನಗರ ಅವರ ನೇತೃತ್ವದಲ್ಲಿ ಅರ್ಹ ಬಡ ಕುಟುಂಬಗಳಿಗೆ ರಂಝಾನ್ ಪಡಿತರ ಕಿಟ್ ವಿತರಿಸಲಾಯಿತು.

- Advertisement -

ನಾಸಿರ್ ವಿದ್ಯಾನಗರ ರವರ ನೇತೃತ್ವದಲ್ಲಿ ಪ್ರತಿ ವರ್ಷವೂ  ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಪಡಿತರ ಕಿಟ್‌’ಗಳನ್ನು ವಿತರಿಸಲಾಗುತ್ತಿದ್ದು, ಈ ವರ್ಷವೂ ಅರ್ಹ ಬಡ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಲಾಯಿತು

ಕಳೆದ ಹಲವಾರು ವರ್ಷಗಳಿಂದ ರಮಝಾನ್‌’ನಲ್ಲಿ ಮತ್ತು ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್‌’ಡೌನ್‌ ನಡುವೆಯೂ ಪಡಿತರ ಕಿಟ್ ಒದಗಿಸುವಲ್ಲಿ ಸಕ್ರಿಯವಾಗಿ ಶ್ರದ್ಧೆಯಿಂದ ತೊಡಗಿಸಿಕೊಂಡಿದ್ದ ಇವರ  ಸಮಾಜ ಸೇವೆ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Join Whatsapp