ದಿವ್ಯಾ ಅತ್ಯಾಚಾರ, ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Prasthutha|

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

Join Whatsapp