ಶಾಲಾ-ಕಾಲೇಜು ಮುಚ್ಚಬೇಡಿ, ಕೋವಿಡ್ ಗಂಭೀರವಾಗಿಲ್ಲ : ಸಭಾಪತಿ ಹೊರಟ್ಟಿ

Prasthutha|

ಬೆಂಗಳೂರು: ಶಾಲಾ, ಕಾಲೇಜುಗಳನ್ನು ಮುಚ್ಚಬೇಡಿ, ಕೋವಿಡ್ ಹಿಂದಿನಷ್ಟು ಗಂಭೀರವಾಗಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

- Advertisement -

ಈ ಬಗ್ಗೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಶಾಲೆಗಳಿಗೆ ಬಿಡುವು ಕೊಡುವುದು ಬೇಡ. ಬಿಡುವು ಕೊಟ್ಟರೆ ಮಕ್ಕಳ ಶೈಕ್ಷಣಿಕ ಜೀವನ ಹಾಳಾಗುತ್ತದೆ. ಅಂತರವನ್ನು ಕಾಪಾಡಿಕೊಂಡು ಶಾಲೆ ನಡೆಸಿ. ನಿಯಮ ಪಾಲಿಸಿ ಮಕ್ಕಳಿಗೆ ಪಾಠ ಮಾಡುವುದು ಉತ್ತಮ ಎಂದರು.  

Join Whatsapp