‘ನಿಮ್ಮನ್ನು ನೀವು ಮಾರಿಕೊಳ್ಳಬೇಡಿ’: ಸುದೀಪ್’ಗೆ ಪ್ರಕಾಶ್ ರಾಜ್ ಸಲಹೆ

Prasthutha|

ಬೆಂಗಳೂರು: ನಟ ಸುದೀಪ್ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ, ಬಿಜೆಪಿ ಸೇರುತ್ತಾರೆ ಎಂಬಿತ್ಯಾದಿ ಸುದ್ದಿ ಹರಿದಾಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್, ‘ನಿಮ್ಮನ್ನು ನೀವು ಮಾರಿಕೊಳ್ಳಬೇಡಿ’ ಎಂದು ಸಲಹೆ ನೀಡಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಹತಾಶರಾದ, ಸೋತ ಬಿಜೆಪಿಯಿಂದ ಹರಡಿದ ಸುಳ್ಳು ಸುದ್ದಿ ಇದು ಎಂದು ನಾನು ಬಲವಾಗಿ ನಂಬುತ್ತೇನೆ. ಕಿಚ್ಚ ಸುದೀಪ್ ಪ್ರಜ್ಞಾವಂತ. ಕರ್ನಾಟಕದಲ್ಲಿ ಸೋಲುವ ಭಯದಲ್ಲಿ, ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಇದು. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಬರೆದಿದ್ದಾರೆ.



Join Whatsapp