Home Uncategorized ಮಡಿಕೇರಿ: ಉಪ ವಿಭಾಗಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್ ಅಧಿಕಾರ ಸ್ವೀಕಾರ

ಮಡಿಕೇರಿ: ಉಪ ವಿಭಾಗಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್ ಅಧಿಕಾರ ಸ್ವೀಕಾರ

ಮಡಿಕೇರಿ: ಕೊಡಗು ಜಿಲ್ಲೆಗೆ ನೂತನ ಉಪ ವಿಭಾಗಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್  ಇಂದು ಅಧಿಕಾರ ಸ್ವೀಕಾರ ಮಾಡಿದರು. 

ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈಶ್ವರ ಕುಮಾರ್ ಖಂಡುರಿಂದ ಅಧಿಕಾರ ಸ್ವೀಕರಿಸಿದರು.  ಡಾ.ಯತೀಶ್ ಉಳ್ಳಾಲ್ ಈ ಹಿಂದೆ ಪುತ್ತೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ, ತುಮಕೂರು ಜಿಲ್ಲೆಯಲ್ಲಿ ರೈಲ್ವೆ ಭೂ ಸ್ವಾಧೀನ ಅಧಿಕಾರಿಯಾಗಿ ಹಾಗೂ ರಾಮನಗರ ಜಿಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Join Whatsapp
Exit mobile version