ಅರವಿಂದ್ ಕೇಜ್ರಿವಾಲ್ ಗೆ ಏಳನೆಯ ಬಾರಿ ಸಮನ್ಸ್ ಜಾರಿಗೊಳಿಸಿದ ಇಡಿ

Prasthutha|

ನವದೆಹಲಿ: ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಮತ್ತೊಂದು ಸಮನ್ಸ್ ಜಾರಿ ಮಾಡಿದ್ದು ಫೆಬ್ರುವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

- Advertisement -


ಕೇಜ್ರಿವಾಲ್ ಗೆ ನೀಡಿದ ಏಳನೇ ಸಮನ್ಸ್ ಇದಾಗಿದೆ.


ಕೇಜ್ರಿವಾಲ್ ಅವರಿಗೆ ಕಳೆದ ವರ್ಷ ನವೆಂಬರ್ 2 ಮತ್ತು ಡಿಸೆಂಬರ್ 21, ಈ ವರ್ಷ ಜನವರಿ 3 ಮತ್ತು 18, ಫೆಬ್ರುವರಿ 2, 14ರಂದು ಸಮನ್ಸ್ ಜಾರಿ ಮಾಡಲಾಗಿತ್ತು. ಈ ಎಲ್ಲಾ ಸಮನ್ಸ್ಗಳಿಗೂ ಹಾಜರಾಗದೇ ಕೇಜ್ರಿವಾಲ್ ತಪ್ಪಿಸಿಕೊಂಡಿದ್ದಾರೆ.

Join Whatsapp