ಉದ್ಧವ್‌ ಠಾಕ್ರೆ ಸಂಬಂಧಿ ಮನೆಗೆ ಇ.ಡಿ ದಾಳಿ

Prasthutha|

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಯವರ ಭಾವನ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು,6.45 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕೇಂದ್ರ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ.

- Advertisement -

ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತದೆ ಎಂಬುದಕ್ಕೆ ಇದೊಂದು ಪುರಾವೆಯಾಗಿದೆ ಎಂದು ಪಕ್ಷದ ನಾಯಕ ಸಂಜಯ ರಾವತ್‌ ಹಾಗೂ ಎನ್‌ಸಿಪಿ ಸಂಸ್ಥಾಪಕ ಶರದ್‌ ಪವಾರ್‌ ಈ ಕಾರ್ಯಾಚರಣೆಯ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಆದಾಯ ತೆರಿಗೆ ಇಲಾಖೆ ಪ್ರವಾಸೋದ್ಯಮ ಸಚಿವ ಅದಿತ್ಯ ಠಾಕ್ರೆ ನಿಕಟವರ್ತಿಗಳ ನಿವಾಸದ ಮೇಲೂ  ದಾಳಿ ನಡೆಸಿತ್ತು.



Join Whatsapp