Home ಟಾಪ್ ಸುದ್ದಿಗಳು ಅಣ್ಣಾಮಲೈಯನ್ನು ತಿರಸ್ಕರಿಸಿದ ಜನ: ದ.ಕ ಮಾಜಿ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್’ಗೆ ಜಯ

ಅಣ್ಣಾಮಲೈಯನ್ನು ತಿರಸ್ಕರಿಸಿದ ಜನ: ದ.ಕ ಮಾಜಿ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್’ಗೆ ಜಯ

ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪರಾಜಯಗೊಂಡಿದ್ದಾರೆ. ಡಿಎಂಕೆಯ ಗಣಪತಿ ರಾಜ್ ಕುಮಾರ್ ಅವರು ಬಿಜೆಪಿಯ ಅಣ್ಣಾಮಲೈ ಅವರನ್ನು 17,366 ಮತಗಳಿಂದ ಸೋಲಿಸಿದ್ದಾರೆ. ಇನ್ನು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂಥ್ ಸೆಂಥಿಲ್ ಜಯ ಸಾಧಿಸಿದ್ದಾರೆ.

Join Whatsapp
Exit mobile version