ಮಾಜಿ ಸಚಿವ ಅಂಜನಮೂರ್ತಿ ಹೃದಯಾಘಾತದಿಂದ ನಿಧನ

Prasthutha|

ಬೆಂಗಳೂರು: ಮಾಜಿ ಸಚಿವ ಅಂಜನಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು(ಗುರುವಾರ) ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

- Advertisement -


ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಇಂದಿರಾನಗರದಲ್ಲಿ ವಾಸವಾಗಿದ್ದ ಅವರಿಗೆ 72 ವರ್ಷ ವಯಸ್ಸಾಗಿತ್ತು.

ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು.

Join Whatsapp