ಮಾಜಿ ಸಂಸದನ ಹತ್ಯೆ ಪ್ರಕರಣ: ಆಂಧ್ರ ಸಿಎಂ ಜಗನ್ ಚಿಕ್ಕಪ್ಪ ಭಾಸ್ಕರ ರೆಡ್ಡಿ ಬಂಧನ

Prasthutha|

ನವದೆಹಲಿ: ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈಎಸ್ ಭಾಸ್ಕರ್ ರೆಡ್ಡಿ ಅವರನ್ನು ಕೇಂದ್ರ ತನಿಖಾ ದಳ ಬಂಧಿಸಿದೆ.

- Advertisement -

2019 ರಲ್ಲಿ ಕಡಪ ಲೋಕಸಭಾ ಕ್ಷೇತ್ರಕ್ಕೆ ಮಗ ವಿನಾಶ್ ರೆಡ್ಡಿ ವಿರುದ್ಧ ವಿವೇಕಾನಂದ ರೆಡ್ಡಿ ಅಭ್ಯರ್ಥಿಯನ್ನು ಭಾಸ್ಕರ್ ರೆಡ್ಡಿ ವಿರೋಧಿಸಿದ್ದರು. ಇದರಿಂದಾಗಿ ಇಬ್ಬರಿಗೂ ವೈಮನಸ್ಸು ಬೆಳೆದಿತ್ತು.

ಬಳಿಕ‌ ಸ್ಕೆಚ್ ಹಾಕಿ ವಿವೇಕಾನಂದ ರೆಡ್ಡಿಯನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಇದರ ಭಾಗವಾಗಿ ಈಗ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಲಾಗಿದೆ.

Join Whatsapp