ಉಡುಪಿಯಲ್ಲಿ ನಾಲ್ವರ ಕೊಲೆ ಪ್ರಕರಣ; ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ: ಗೃಹ ಸಚಿವ

Prasthutha|

►ನೂರ್ ಮುಹಮ್ಮದ್ ಜೊತೆ ಪರಮೇಶ್ವರ್ ಫೋನ್ ಮಾತುಕತೆ

- Advertisement -

ಉಡುಪಿ: ಸಂತೆಕಟ್ಟೆ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಯಜಮಾನ ನೂರ್ ಮಹಮ್ಮದ್ ರೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಪೋನ್ ಕರೆ ಮೂಲಕ ಧೈರ್ಯ ನೀಡಿದ್ದಾರೆ.

ಇನ್ನು ಗೃಹ ಸಚಿವ ಪರಮೇಶ್ವರ್ ಅವರು ಎರಡು ದಿನಗಳ ಒಳಗೆ ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದಾರೆ.

- Advertisement -


ಆರೋಪಿಯನ್ನು ಶೀಘ್ರವೇ ಬಂದಿಸಿ ಜನರನ್ನು ಭಯದಿಂದ ಮುಕ್ತಿಗೊಳಿಸಿ. ಸ್ಥಳೀಯರು ಈ ಘಟನೆಯ ಬಳಿಕ ದೀಪಾವಳಿಯನ್ನು ಕೂಡಾ ಆಚರಣೆ ಮಾಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರಲ್ಲಿ ನೂರ್ ಮಹಮ್ಮದ್ ಅವರು ಮನವಿ ಮಾಡಿಕೊಂಡಿದ್ದಾರೆ.

Join Whatsapp