ಒಂದೇ ಕುಟುಂಬದ ನಾಲ್ವರಿದ್ದ ಕಾರು ನೀರುಪಾಲು

Prasthutha|

 ಚಿಕ್ಕಮಗಳೂರು: ಒಂದೇ ಕುಟುಂಬದ ನಾಲ್ವರು ಸಂಚಾರಿಸುತ್ತಿದ್ದ ಕಾರು ನೀರುಪಾಲು ಆಗಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ನಡೆದಿದ್ದು, ಇದು ಆತ್ಮಹತ್ಯೆ ಎನ್ನಲಾಗುತ್ತಿದೆ.

- Advertisement -

ನಾಲ್ವರು ನೀರುಪಾಲಗಿದ್ದು, ಅದರಲ್ಲಿ ನೀತು ಪತಿ ಮಂಜು, ಅತ್ತೆ ಸುನಂದಮ್ಮ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 13 ವರ್ಷ ಧ್ಯಾನ್, 35 ವರ್ಷದ ನೀತು ಸಾವಿನಿಂದ ಪಾರಾಗಿದ್ದಾರೆ.

ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳ ಹಾಗೂ ತರೀಕೆರೆ ಪೊಲೀಸರು ನೀರಲ್ಲಿ ಮುಳುಗಿರುವ ಇಬ್ಬರ ಪತ್ತೆಗಾಗಿ ಶೋಧ ಮುಂದುವರೆಸಿದ್ದಾರೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp