Home ಟಾಪ್ ಸುದ್ದಿಗಳು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವು

ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿ ಜಮೀನಿನಲ್ಲಿ ನಡೆದಿದೆ.

ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತರು. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join Whatsapp
Exit mobile version