ನಾಲ್ವರು ಸಾಧುಗಳ ಮೇಲೆ ಹಿಗ್ಗಾಮುಗ್ಗ ಥಳಿತ

Prasthutha|

ಮುಂಬೈ: ಗುಂಪೊಂದು ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಸಾಧುಗಳಿಗೆ ಹಲ್ಲೆ ನಡೆಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಸಾಧುಗಳು ಕಿರಾಣಿ ಅಂಗಡಿಯೊಂದರಲ್ಲಿ ಕುಳಿತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕೋಲುಗಳನ್ನು ಹಿಡಿದು ಬಂದ ಗುಂಪೊಂದು ಅಂಗಡಿಯ ಹೊರಗೆ ಸಾಧುಗಳನ್ನು ಥಳಿಸಿದ್ದಾರೆ.

- Advertisement -


ಸಾಧುಗಳ ಮೇಲಿನ ಇಂತಹ ದುಷ್ಕೃತ್ಯವನ್ನು ಸಹಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ಖಂಡನೆ ವ್ಯಕ್ತಪಡಿಸಿದ್ದಾರೆ.



Join Whatsapp