ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಯುವಕರು ನೀರು ಪಾಲು

Prasthutha|

ಬೀದರ್:  ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಘೋಡಾವಾಡಿಯ ದರ್ಗಾ ಕೆರೆಯಲ್ಲಿ ನಡೆದಿದೆ.

- Advertisement -

ಮೊಹಮ್ಮದ್ ಜುಲೇದ್ ಖಾನ್ (19), ಸಲೀಂ ಖಾನ್ (18), ಅಕ್ಬರ್ ಸೈಯದ್ (17), ಸೈಯದ್ (15) ನೀರುಪಾಲದ ದುರ್ದೈವಿಗಳು. ಮೃತರು ಹೈದರಾಬಾದ್ ನಗರದ ಬೊರಾಬಂಡಾ ನಿವಾಸಿಗಳಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹಕ್ಕಾಗಿ ಶೋಧ ನಡೆಸಿದ್ದಾರೆ.

Join Whatsapp