ಗಣೇಶ ಚತುರ್ಥಿ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಗೆ ಸೆಪ್ಟೆಂಬರ್ 19ರಂದು ಸರ್ಕಾರಿ ರಜೆ

Prasthutha|

ಮಂಗಳೂರು: ಈ ಬಾರಿ ಗಣೇಶ ಹಬ್ಬಕ್ಕೆ ಸೆಪ್ಟೆಂಬರ್ 18 ರ ಬದಲು ಸೆಪ್ಟೆಂಬರ್ 19ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

- Advertisement -


ಸೆ.19 ರಂದು ರಜೆ ನೀಡಲು ಸೂಚಿಸಿದ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಗಣೇಶ ಹಬ್ಬಕ್ಕೆ ಸೆ. 19ರಂದು ರಜೆ ಇರಲಿದೆ.


ರಾಜ್ಯಾದ್ಯಂತ ಸೆ.18ರಂದು ಗಣೇಶ ಚತುರ್ಥಿಗೆ ಸರ್ಕಾರಿ ರಜೆ ಇರಲಿದೆ. ಆದರೆ ದ.ಕ ಜಿಲ್ಲೆಯಲ್ಲಿ ಮಾತ್ರ ಸೆ.19ಕ್ಕೆ ಗಣೇಶ ಚತುರ್ಥಿ ಹಿನ್ನಲೆ ಸರ್ಕಾರಿ ರಜೆ ಕೊಡಲಾಗಿದೆ.



Join Whatsapp
Exit mobile version