ಹುಬ್ಬಳ್ಳಿ: ಅಂಜಲಿ ಹಂತಕ ಗಿರೀಶ್ ಬಂಧನ

Prasthutha|

- Advertisement -

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ದಾರುಣವಾಗಿ ಕೊಲೆ ಮಾಡಿದ್ದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಎಂಬ ಅಮಾಯಕ ಯುವತಿಯ ಕೊಲೆ ನಡೆದಿತ್ತು. ಕೊಲೆಗಡುಕ ಅಂಜಲಿ ಮನೆಗೇ ನುಗ್ಗಿ ಹತ್ಯೆ ಮಾಡಿ ಪರಾರಿಯಾಗಿದ್ದ.

- Advertisement -

ಹುಬ್ಬಳ್ಳಿ ಪೊಲೀಸರು ಗಿರೀಶ್ ಪತ್ತೆಗೆ ಎರಡು ತಂಡಗಳನ್ನು ರಚಿಸಿ ಆತನಿಗಾಗಿ ಬಲೆ ಬೀಸಿದ್ದರು. ನಿಖರ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಗಿರೀಶ್. ಅಡಗಿದ್ದ ಸ್ಥಳವನ್ನು ಪತ್ತೆ ಮಾಡಿದ ಪೊಲೀಸರು ಆತನನ್ನು ಬಂಧಿಸಿ ಹುಬ್ಬಳ್ಳಿಗೆ ಕರೆತರುತ್ತಿದ್ದಾರೆ.

Join Whatsapp