ಕಟ್ಟಿಗೆ ತರಲು ಹೋದಾಗ ಹಾವು ಕಚ್ಚಿ ಬಾಲಕಿ ಸಾವು

Prasthutha|

ಕಲಬುರಗಿ: ಕಟ್ಟಿಗೆ ತರಲು ಹೊಲಕ್ಕೆ ಹೋದಾಗ ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಮದಲ್ಲಿ ಘಟನೆ ನಡೆದಿದೆ.

- Advertisement -


ಪೂಜಾ (16) ವಿಷ ಜಂತು ಕಡಿತಕ್ಕೆ ಪ್ರಾಣ ಕಳೆದುಕೊಂಡ ಬಾಲಕಿ.


ಪೂಜಾ ಗ್ರಾಮದಲ್ಲಿ ಕಟ್ಟಿಗೆ ತರಲೆಂದು ಹೊಲಕ್ಕೆ ತೆರಳಿದ್ದಾಗ ಹಾವು ಕಚ್ಚಿದೆ. ಪೂಜಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

Join Whatsapp