ಗೋ ಮೂತ್ರ, ಸಗಣಿಯಿಂದ ದೇಶದ ಆರ್ಥಿಕತೆ ಬಲಪಡಿಸಬಹುದು: ಶಿವರಾಜ್ ಸಿಂಗ್ ಚೌಹಾಣ್

Prasthutha|

ಭೋಪಾಲ್: ಹಸು, ಗೋ ಮೂತ್ರ, ಸಗಣಿಯು ವ್ಯಕ್ತಿಯ ಆರ್ಥಿಕತೆಯನ್ನು ಬಲಪಡಿಸುತ್ತದೆ ಮತ್ತು ದೇಶವನ್ನು ಆರ್ಥಿಕವಾಗಿ ಸಮರ್ಥವಾಗಿಸುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

- Advertisement -

‘ಶಕ್ತಿ 2021’ ಮಹಿಳಾ ಪಶುವೈದ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರವು ಹಸುಗಳ ಆಶ್ರಯಗಳನ್ನು ಅಭಿವೃದ್ಧಿಪಡಿಸಿದೆ, ಆದರೆ ಅದು ಏಕಾಂಗಿಯಾಗಿ ಕಾರ್ಯನಿರ್ವಹಿಸುವುದಿಲ್ಲ, ಸಮಾಜದ ಸಹಭಾಗಿತ್ವದ ಅಗತ್ಯವಿದೆ ಎಂದು ಹೇಳಿದರು.

ಗೋವು, ಅವುಗಳ ಸಗಣಿ ಮತ್ತು ಮೂತ್ರದ ಮೂಲಕ ನಾವು ನಮ್ಮದೇ ಆರ್ಥಿಕತೆಯನ್ನು ಬಲಪಡಿಸಬಹುದು. ದೇಶವನ್ನು ಆರ್ಥಿಕವಾಗಿ ಸಬಲಗೊಳಿಸಬಹುದು ಎಂದು ಅವರು ತಿಳಿಸಿದರು.

Join Whatsapp