ಸಕಲೇಶಪುರದಲ್ಲಿ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಅಂಗಡಿ ಮುಂಗ್ಗಟ್ಟುಗಳು ಬಂದ್

Prasthutha|

ಸಕಲೇಶಪುರ: ಹಿಜಾಬ್ ಧರಿಸುವುದು ಇಸ್ಲಾಮ್ ಧರ್ಮದಲ್ಲಿ ಅಗತ್ಯ ಧಾರ್ಮಿಕ ಆಚರಣೆಗಳ ಭಾಗವಲ್ಲ ಎಂಬ ಹೈಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಇಮಾರತ್ ಎ ಶರೀಅ ನೀಡಿರುವ ಕರ್ನಾಟಕ ಬಂದ್ ಕರೆಗೆ ಸಕಲೇಶಪುರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

- Advertisement -

ತಾಲೂಕಿನ ಮುಸ್ಲಿಂ ವರ್ತಕರು ತಮ್ಮ ವ್ಯಾಪಾರ ವಹಿವಾಟುಗಳನ್ನು ಮುಚ್ಚಿ ಬಂದ್’ಗೆ  ಬೆಂಬಲ ಸೂಚಿಸಿದ್ದು, ಆಟೋ ರಿಕ್ಷಾ, ಟ್ಯಾಕ್ಸಿಗಳು ಸಂಚಾರ ನಿಲ್ಲಿಸಿ ಬೆಂಬಲ ನೀಡಿವೆ.

ಪಟ್ಟಣದಲ್ಲಿ ಜನರಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿತ್ತು.

Join Whatsapp