Home ಟಾಪ್ ಸುದ್ದಿಗಳು ಬಿ. ಗೋಪಾಲ್ ಸೇರಿದಂತೆ ದಲಿತ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬಿ. ಗೋಪಾಲ್ ಸೇರಿದಂತೆ ದಲಿತ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಹಿರಿಯ ದಲಿತ ಮುಖಂಡರಾದ ಬಿ. ಗೋಪಾಲ್, ಸುದಾಮ್ ದಾಸ್, ನಿಂಬಣ್ಣ, ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಅನೇಕ ದಲಿತ ನಾಯಕರು ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.


ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ, ಮಾಜಿ ಕೇಂದ್ರ ಸಚಿವ ಕೆ ಹೆಚ್ ಮುನಿಯಪ್ಪ ಅವರ ಸಮ್ಮುಖದಲ್ಲಿ ಈ ಸೇರ್ಪಡೆ ನಡೆಯಿತು.

Join Whatsapp
Exit mobile version