ಕಾಫಿನಾಡಲ್ಲಿ ಅದ್ಧೂರಿ ಸ್ವಾತಂತ್ರ್ಯ ಅಮೃತ ಮಹೋತ್ಸವ

Prasthutha|

ಚಿಕ್ಕಮಗಳೂರು: ನಗರದ ನಗರದ ಮುಖ್ಯ ಬೀದಿಗಳಲ್ಲಿ ಬೃಹತ್ ತಿರಂಗ ಯಾತ್ರೆ ನಡೆಸಿದ  ಬಳಿಕ ಆಜಾದ್ ಪಾರ್ಕ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

- Advertisement -

ಶಾಸಕ ಸಿ.ಟಿ.ರವಿ ತಾನು ನಿಂತು ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ಮಾಡಿಸಿದರು. ಧ್ವಜಾರೋಹಣದಲ್ಲಿ 2000ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದು, ಪೌರ ಕಾರ್ಮಿಕ ಮಹಿಳೆ ನಾಗಮ್ಮ ಎಂಬವರು ಧ್ವಜಾರೋಹಣ ಮಾಡಿದರು.

ಧ್ವಜಾರೋಹಣದ ಬಳಿಕ ದೇಶ ಪ್ರೇಮಿಗಳು ಪರಸ್ಪರ ಸಂತೋಷ ಹಂಚಿಕೊಂಡರು.

Join Whatsapp