Home ಟಾಪ್ ಸುದ್ದಿಗಳು ಕಾಫಿನಾಡಲ್ಲಿ ಅದ್ಧೂರಿ ಸ್ವಾತಂತ್ರ್ಯ ಅಮೃತ ಮಹೋತ್ಸವ

ಕಾಫಿನಾಡಲ್ಲಿ ಅದ್ಧೂರಿ ಸ್ವಾತಂತ್ರ್ಯ ಅಮೃತ ಮಹೋತ್ಸವ

ಚಿಕ್ಕಮಗಳೂರು: ನಗರದ ನಗರದ ಮುಖ್ಯ ಬೀದಿಗಳಲ್ಲಿ ಬೃಹತ್ ತಿರಂಗ ಯಾತ್ರೆ ನಡೆಸಿದ  ಬಳಿಕ ಆಜಾದ್ ಪಾರ್ಕ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಶಾಸಕ ಸಿ.ಟಿ.ರವಿ ತಾನು ನಿಂತು ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ಮಾಡಿಸಿದರು. ಧ್ವಜಾರೋಹಣದಲ್ಲಿ 2000ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದು, ಪೌರ ಕಾರ್ಮಿಕ ಮಹಿಳೆ ನಾಗಮ್ಮ ಎಂಬವರು ಧ್ವಜಾರೋಹಣ ಮಾಡಿದರು.

ಧ್ವಜಾರೋಹಣದ ಬಳಿಕ ದೇಶ ಪ್ರೇಮಿಗಳು ಪರಸ್ಪರ ಸಂತೋಷ ಹಂಚಿಕೊಂಡರು.

Join Whatsapp
Exit mobile version