ಮುಸ್ಲಿಮ್ ಯುವಕನ ಹತ್ಯೆಗೆ ಸಂಚು ರೂಪಿಸಿದ್ದವ ಹರ್ಷ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ !

Prasthutha|

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಗೆ ಪ್ರತೀಕಾರವಾಗಿ ಮುಸ್ಲಿಮ್ ಯುವಕನ ಕೊಲೆಗೆ ಸಂಚು ರೂಪಿಸಿದ್ದ 13 ಆರೋಪಿಗಳಲ್ಲಿ ಒಬ್ಬನಾದ ಸಚಿನ್ ರಾಯ್ಯರ್  ಹರ್ಷನ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂದಿರುವ ಹರ್ಷ ಚಾರಿಟೆಬಲ್ ಟ್ರಸ್ಟ್ ನ ಕಾರ್ಯದರ್ಶಿಯಾಗಿದ್ದ ಎಂದು ತಿಳಿದು ಬಂದಿದೆ.

- Advertisement -

ಪೊಲೀಸರು ದಾಖಲಿಸಿರುವ FIRನಲ್ಲಿ ಸಚಿನ್ ರಾಯ್ಯರ್ 9ನೇ ಆರೋಪಿಯಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಆತ ನಾಪತ್ತೆಯಾಗಿದ್ದಾನೆ. ಉಳಿದ ಕೆಲ ಆರೋಪಿಗಳು ಬಿಜೆಪಿ ನಾಯಕರು ಅಧ್ಯಕ್ಷರಾಗಿರುವ ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ.



Join Whatsapp