ಹರ್ಷ ಹತ್ಯೆ ಪ್ರಕರಣ | ಮತ್ತಿಬ್ಬರು ಸೆರೆ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

Prasthutha|

- Advertisement -

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 8ಕ್ಕೆ ಏರಿದೆ.

ಕೊಲೆ ಪ್ರಕರಣ ಸಂಬಂಧ ಅಬ್ದುಲ್ ಖಾದರ್ ಜಿಲಾನಿ(25) ಹಾಗೂ ಫರಾಜ್ ಪಾಷಾ(24) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.



Join Whatsapp