ಸಿಎಂ ಇಬ್ರಾಹಿಂ ಉಚ್ಛಾಟನೆ: ಹೆಚ್ ಡಿ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ

Prasthutha|

ಬೆಂಗಳೂರು: ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹೇಳಿದರು.

- Advertisement -

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ಜವಾಬ್ದಾರಿ ಸ್ಥಾನವನ್ನು ನಾವು ಮಾರ್ಪಾಡು ಮಾಡಬೇಕಿದೆ. ಮುಸ್ಲಿಂ ನಾಯಕರನ್ನು ನಮ್ಮ ಪಕ್ಷದಲ್ಲಿ ಕಡೆಗಣನೆ ಮಾಡಿಲ್ಲ. ಪಕ್ಷ ಉಳಿಸಿಕೊಳ್ಳಬೇಕಾಗಿರುವುದರಿಂದ ಮೈತ್ರಿಮಾಡಿಕೊಂಡಿದ್ದೇವೆ ಎಂದರು.



Join Whatsapp
Exit mobile version