ಮತದಾನ ಮುಗಿದ ಬೆನ್ನಲ್ಲೇ ಸಿಂಗಾಪೂರಕ್ಕೆ ಹಾರಿದ ಹೆಚ್​.ಡಿ ಕುಮಾರಸ್ವಾಮಿ

Prasthutha|

- Advertisement -

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದ ಬೆನ್ನಲ್ಲೇ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಬುಧವಾರ ಮಧ್ಯರಾತ್ರಿ ಆಪ್ತರ ಜೊತೆ ಬೆಂಗಳೂರಿನಿಂದ ಸಿಂಗಾಪೂರ್​ಗೆ ಹಾರಿದ್ದಾರೆ.

ರಾಜ್ಯ ಚುನಾವಣಾ ಪ್ರಚಾರದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದ ಹೆಚ್​ಡಿ ಕುಮಾರಸ್ವಾಮಿ, ಸದ್ಯ ರಿಲ್ಯಾಕ್ಸ್ ಮೂಡ್​ಗೆ ಜಾರಿದ್ದಾರೆ. ತಮ್ಮ ಆಪ್ತರೊಂದಿಗೆ ಸಿಂಗಾಪೂರ್​ಗೆ ತೆರಳಿದ್ದಾರೆ. ಇನ್ನು ಮೇ 13ರಂದು ಮಧ್ಯಾಹ್ನ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನಲಾಗಿದೆ.

Join Whatsapp