KSRTC ಬಸ್ಸಿನಲ್ಲಿ ಹೃದಯಾಘಾತ: ನಿರ್ವಾಹಕ ಮೃತ್ಯು

Prasthutha|

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ಹೃದಯಾಘಾತವಾಗಿ ನಿರ್ವಾಹಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಘಟನೆ ನಡೆದಿದೆ.

- Advertisement -

ವಿಜಯ್ (43) ಹೃದಯಾಘಾತದಿಂದ ಸಾವನ್ನಪ್ಪಿರುವ ನಿರ್ವಾಹಕ ಎಂದು ಗುರುತಿಸಲಾಗಿದೆ.

ವಿಜಯ್ ಚಿಕ್ಕಮಗಳೂರು-ಉಡುಪಿ ಕೆಎಸ್ ​ಆರ್ ​​ಟಿಸಿ ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಬೆಳಗ್ಗೆ 6.30ಕ್ಕೆ ಚಿಕ್ಕಮಗಳೂರಿನಿಂದ ಉಡುಪಿ ಕಡೆ ಹೊರಟಿದ್ದ ಬಸ್​ನಲ್ಲಿ ಈ ಘಟನೆ ನಡೆದಿದೆ.

Join Whatsapp