ಮಂಗಳೂರು ಸುತ್ತಮುತ್ತ ಭಾರೀ ಗುಡುಗುಸಹಿತ ಮಳೆ: ಇಂದು ಶಾಲೆಗಳಿಗೆ ರಜೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ-,ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ.

- Advertisement -

ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ತಿಳಿಸಿದ್ದಾರೆ.

Join Whatsapp