ಕರ್ನಾಟಕದ 9 ಜಿಲ್ಲೆಗಳಲ್ಲಿ ಜುಲೈ 8ರವರೆಗೆ ಸುರಿಯಲಿದೆ ಭಾರಿ ಮಳೆ, ಯೆಲ್ಲೋ ಅಲರ್ಟ್

- Advertisement -

ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ.

- Advertisement -

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆದಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

- Advertisement -

ಕ್ಯಾಸಲ್​​ರಾಕ್, ಮೂಡುಬಿದಿರೆ, ಗೇರುಸೊಪ್ಪ, ಹೊನ್ನಾವರ, ಚಿಂಚೋಳಿ, ಬೀದರ್, ಸೋಮವಾರಪೇಟೆ, ಆಗುಂಬೆ, ಭಾಗಮಂಡಲ, ಕೊಟ್ಟಿಗೆಹಾರ, ಶೃಂಗೇರಿ, ಲೋಂಡಾ, ಕಲಬುರಗಿ, ಮಂಠಾಳ, ಹುಮ್ನಾಬಾದ್, ಭಾಲ್ಕಿ, ಪುತ್ತೂರು, ಕೋಟಾ, ಮಂಗಳೂರು, ಸಿದ್ದಾಪುರ, ಕದ್ರಾ, ಉಡುಪಿ, ಮಂಕಿ, ಯಲ್ಲಾಪುರ, ಬೆಳ್ತಂಗಡಿ, ಸುಳ್ಯ, ಅಡಕಿ, ನಿಪ್ಪಾಣಿ, ಸಂಕೇಶ್ವರ, ಕಮ್ಮರಡಿ, ಜಯಪುರ, ಕಳಸದಲ್ಲಿ ಮಳೆಯಾಗಿದೆ.

- Advertisement -


Must Read

Related Articles